ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರು ವಿಜಯನಗರ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಹಾಗೂ ಶ್ರೀ ಪ್ರಿಯಕೃಷ್ಣ ರವರನ್ನೂ ಭೇಟಿ ಮಾಡಿ, ಬೆಂಬಲವನ್ನು ಕೋರಿದರು.

ಜಯನಗರ ಮಾಜಿ ಶಾಸಕಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾದ ಸೌಮ್ಯ ರೆಡ್ಡಿ ಅವರು ವಿಜಯನಗರ ಶಾಸಕರಾದ ಶ್ರೀ ಎಂ ಕೃಷ್ಣಪ್ಪ ರವರು ಹಾಗೂ ಶ್ರೀ ಪ್ರಿಯಕೃಷ್ಣ ರವರನ್ನೂ ಭೇಟಿ ಮಾಡಿ, ಬೆಂಬಲವನ್ನು ಕೋರಿದರು.
ಈ ಸಂದರ್ಬದಲ್ಲಿ, ಅವರಿಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿ, ಚುನಾವಣೆಯಲ್ಲಿ ಜಯಶೀಲಾರಾಗಿ ಹೊರಹೊಮ್ಮಲು ಶುಭಾಶಯ ಕೋರಿದರು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor